News Karnataka
ರಾಜಕೀಯ

ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗುವ ನಂಬಿಕೆ ಇದೆ: ಗೋಪಿಕೃಷ್ಣ

I am confident of getting a ticket from Congress party: Gopikrishna
Photo Credit : Ravi Mathapati

ಔರಾದ: ಮೀಸಲು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಗೋಪಿಕೃಷ್ಣ ಅವರು ತಿಳಿಸಿದ್ದಾರೆ. ಸತತ 5 ವರ್ಷಗಳಿಂದ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ಭೇಟಿ ನೀಡುವ ಮೂಲಕ ಜನರ ಕಷ್ಟ ಕಾರ್ಪಣ್ಯಗಳೊಂದಿಗೆ ಸ್ಪಂದಿಸುವ ಮೂಲಕ ಜನತೆಗೆ ಹತ್ತಿರವಾಗಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾ ರ್ಯಕರ್ತರ ಜತೆಗೂಡಿ ಪಕ್ಷ ಸಂಘಟನೆ ಬಲವರ್ಧನೆಗೆ ಶ್ರ ಮಿಸುವ ಮೂಲಕ ಭಕ್ತಿ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಆದ್ದರಿಂದ ಪಕ್ಷದ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ವರಿಷ್ಠರ ಮೇಲೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಕಳೆದ ಹದಿನೈದು ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಉದ್ಯೋಗವಿಲ್ಲದೆ ಯುವಕರು ಹಿರಿಯರು ನೆರೆ ರಾಜ್ಯಗಳ ಮೊರೆ ಹೋಗು ತ್ತಿದ್ದಾರೆ. ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಔರಾದ ಪಟ್ಟಣಕ್ಕೆ ಇವತ್ತಿಗೂ ಕೂಡ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಪಟ್ಟಣದ ಜನತೆಗೆ ಕುಲಷಿತ ನೀರೇ ಗತಿಯಾಗಿದೆ. ಕಾಂಗ್ರೆಸ್ ಪರ ಜನರ ಒಲವಿದೆ. ಪಕ್ಷದ ವರಿಷ್ಠರ ಮೇಲೆ ನಂಬಿಕೆ ಇದೆ. ಕ್ಷೇತ್ರದಲ್ಲಿ ಜನರು ಬದಲಾವಣೆ ಬಯಸಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಕ್ಷದ ವರಿಷ್ಠರ ಮೇಲೆ ವಿಶ್ವಾಸವಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ravi Mathapati

Read More Articles
MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *